LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶೇಕಡವಾರು ಮತದಾನ

ನವದೆಹಲಿ: ದೇಶದ 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾನದಲ್ಲಿ ಬೆಳಗ್ಗೆ 9 ಗಂಟೆಯ ಹೊತ್ತಿಗೆ ಶೇಕಡಾ 10.82ರಷ್ಟು ಮತದಾನವಾಗಿದೆ.ರಾಜ್ಯವಾರು ಶೇಕಡಾವಾರು ಮತದಾನವನ್ನು ತೆಗೆದುಕೊಳ್ಳುವುದಾದರೆ ಬಿಹಾರದಲ್ಲಿ ಶೇಕಡಾ 9.66, ಹರಿಯಾಣದಲ್ಲಿ ಶೇಕಡಾ 8.31, ಜಮ್ಮು ಮತ್ತು ಕಾಶ್ಮೀರದಲ್ಲಿ ಶೇಕಡಾ 8.89, ಜಾರ್ಖಂಡ್ ನಲ್ಲಿ ಶೇಕಡಾ 11.74, ದೆಹಲಿಯಲ್ಲಿ ಶೇಕಡಾ 8.94, ಒಡಿಶಾದಲ್ಲಿ ಶೇಕಡಾ 7.43, ಉತ್ತರ ಪ್ರದೇಶದಲ್ಲಿ ಶೇಕಡಾ 12.33 ಮತ್ತು ಪಶ್ಚಿಮ ಬಂಗಾಳದಲ್ಲಿ ಶೇಕಡಾ 16.54ರಷ್ಟು ಮತದಾನವಾಗಿದೆ.

ಬೆಳಗ್ಗೆ 9 ಗಂಟೆಯವರೆಗೆ ಪಶ್ಚಿಮ ಬಂಗಾಳದಲ್ಲಿ 16.54% ಮತದಾನವಾಗಿದ್ದು, ಉತ್ತರ ಪ್ರದೇಶದಲ್ಲಿ 12.33% ಮತದಾನವಾಗಿದೆ. ಒಡಿಶಾ ಮತ್ತು ಹರಿಯಾಣದಲ್ಲಿ ಕಳಪೆ ಮತದಾನವಾಗಿದೆ. ಮತದಾನ ಇಂದು ಬೆಳಗ್ಗೆ 7 ಗಂಟೆಗೆ ಆರಂಭವಾಗಿ ಪ್ರಗತಿಯಲ್ಲಿದೆ. ಒಟ್ಟು 889 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಮತದಾನವು ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗಿ ಸಾಯಂಕಾಲ 6 ಗಂಟೆಯವರೆಗೆ ಮುಂದುವರಿಯುತ್ತದೆ, ಮುಕ್ತಾಯದ ವೇಳೆಗೆ ಸರದಿಯಲ್ಲಿದ್ದವರಿಗೆ ಇನ್ನೂ ಮತದಾನ ಮಾಡಲು ಅವಕಾಶವಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು