LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಹಿಪೆÇ್ಪೀಕ್ಯಾಂಪಸ್ ಶಾಲೆಯ ಮಕ್ಕಳ ಸಾಧನೆ

ಕನಕಪುರ: ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತಾಲ್ಲೂಕಿನ ಡಿಕೆಎಸ್ ಹಿಪ್ಪೋ ಕ್ಯಾಂಪಸ್ ಶಾಲೆಯ ವಿದ್ಯಾರ್ಥಿಗಳು ಪ್ರಥಮ, ದ್ವಿತೀಯ ತೃತೀಯ ಸ್ಥಾನ ಗಳನ್ನು ಪಡೆದು ತಾಲ್ಲೂಕಿಗೆ ಹಾಗೂ ಶಾಲೆಗೆ ಕೀರ್ತಿ ಯನ್ನು ತಂದಿದ್ದಾರೆ.

ಬೆಂಗಳೂರಿನ ಉತ್ತರಹಳ್ಳಿಯ ಶ್ರೀ ವಾರಿ ಕನ್ವೆನ್ಷನ್ ಹಾಲ್ ನಲ್ಲಿ ಬುಡೋಕಾನ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಯಲ್ಲಿ ಭಾಗವಹಿಸಿದ್ದ ಡಿ ಕೆ ಎಸ್ ಹಿಪ್ಪೋ ಕ್ಯಾಂಪಸ್ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿಗಳಾದ ಭುವನ ಮತ್ತು ಭಾನುಶ್ರೀ ಫ್ರೌಢಶಾಲಾ ಹಂತದ ವಿಭಾಗದಲ್ಲಿ ಮೊದಲ ಸ್ಥಾನ ಹಾಗು ಪ್ರಾಥಮಿಕ ವಿಭಾಗದಲ್ಲಿ ಐದನೇ ತರಗತಿ ವಿದ್ಯಾರ್ಥಿನಿಗ ಳಾದ ಚಾತುರ್ಯ ಮತ್ತು ಪ್ರಾರ್ಥನಾ ದ್ವಿತೀಯ ಸ್ಥಾನ ಹಾಗೂ ವಿದ್ಯಾರ್ಥಿಗಳಾದ ಕೀರ್ತನ್, ಸುಭಾಷ್ ಗೌಡ ಹಾಗೂ ಆರನೇ ನೇ ತರಗತಿ ವಿದ್ಯಾರ್ಥಿ ಯಶಸ್.ಆರ್ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಮಕ್ಕಳ ಈ ಸಾಧನೆಗೆ ಶಾಲಾ ಪ್ರಾಂಶುಪಾಲೆ ಅಂತೋಣಿ ಮೇರಿ, ಕರಾಟೆ ಶಿಕ್ಷಕ ಮನು.ಜೆ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.ಕಚೇರಿ ಸ್ಥಳಾಂತರಬೆಂಗಳೂರು ನಗರ ಜಿಲ್ಲೆ: ಡಾ: ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಬೆಂಗಳೂರು ನಗರ ಜಿಲ್ಲಾ ಕಚೇರಿಯು ನಂ.214, 12ನೇ ಬಿ. ಮುಖ್ಯ ರಸ್ತೆ, ರಾಜಾಜಿನಗರ 6ನೇ ಬ್ಲಾಕ್, ಬೆಂಗಳೂರು-560010 ಇಲ್ಲಿ ಕಾರ್ಯನಿರ್ವಹಿಸುತ್ತಿದ್ದು. ಪ್ರಸ್ತುತ ಡಾ:ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ನಗರ ಜಿಲ್ಲಾ ಕಚೇರಿಯನ್ನು ನಂ.21, ವೆಂಕಟಪ್ಪ ರಸ್ತೆ, ಕ್ವೀನ್ಸ್ ರಸ್ತೆ, ಟಸ್ಕರ್ ಟೌನ್, ಬೆಂಗಳೂರು-51 ಇಲ್ಲಿಗೆ ಸ್ಥಳಾಂತರಿಸಲಾಗಿದೆ ಎಂದು ಡಾ: ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು