LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಖಾಸಗಿ ಬಸ್ ಹರಿದು ಬಾಲಕ ಸಾವು

ಬೆಂಗಳೂರು: ರಸ್ತೆ ದಾಟಲು ನಿಂತಿದ್ದಾಗ ತಲೆ ಸುತ್ತಿ ಬಿದ್ದು ಖಾಸಗಿ ಬಸ್ ತಲೆ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬಾಗಲೂರು-ಹೆಣ್ಣೂರು ರಸ್ತೆಯಲ್ಲಿ ನಡೆದಿದೆ.
ವರುಣ್ (16) ಮೃತ ದುರ್ದೆÊವಿ. ಇಂದು ಬೆಳಗ್ಗೆ 11 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ವರುಣ್ ತಂದೆಗೆ ಆರಾಮಿಲ್ಲ ಎಂದು ಔಷಧಿ ತರಲು ಹೋಗಿದ್ದ. ರಸ್ತೆ ದಾಟಲು ನಿಂತಾಗ ತಲೆ ಸುತ್ತಿ ಬಿದ್ದಿದ್ದಾನೆ. ಈ ವೇಳೆ ಏಕಾಏಕಿ ಖಾಸಗಿ ಬಸ್ ಅಡಿಗೆ ಸಿಲುಕಿದ್ದಾನೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST