LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಬಾಯಿಗೆ ಸೆಲೋ ಟೇಪ್ ಹಾಕಿ ಪ್ರತಿಭಟನೆ

ಪೊಲೀಸ್ ವಶಕ್ಕೆ ವಾಟಾಳ್ ನಾಗರಾಜ್



ಬೆಂಗಳೂರು: ಅಖಂಡ ಕರ್ನಾಟಕ ಬಂದ್‌ಗೆ  ಕರೆ ನೀಡಿದ್ದ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪೊಲೀಸರು ತಡೆಯೊಡ್ಡುತ್ತಿದ್ದಂತೆ ವಾಟಾಳ್ ನಾಗರಾಜ್ ಅವರು ತಮ್ಮ ನಿವಾಸದ ಗೇಟ್ ಒಳಗಡೆಯೇ ಕುಳಿತು ಪಟ್ಟು ಹಿಡಿದರು. ``ನಾನು ಮನೆಯಿಂದ ಆಚೆಯೇ ಬರುವುದಿಲ್ಲ, ವಶಕ್ಕೆ ಪಡೆಯುವ ಕಾರಣಕ್ಕಾಗಿ ಹೊರಬರಲ್ಲ'' ಎಂದು ಪಟ್ಟು ಹಿಡಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST