LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಮಳೆ ಆವಾಂತರ |

ವಿಜಯಪುರ: ಬೆಂಗಳೂರು ನಗರ ಸೇರಿದಂತೆಇಡೀರಾಜ್ಯಾದ್ಯAತ ಭಾರಿ ಮಳೆ ಸುರಿಯುತ್ತಿದ್ದುಅದರಲ್ಲೂ ಕಲಬುರ್ಗಿ, ವಿಜಯಪುರ,ಯಾದಗಿರಿಯಲ್ಲಿ ಕಳೆದ ೪೮ ಗಂಟೆಗಳಿAದ ನಿರಂತರವಾಗಿ ಮಳೆ ಸುರಿಯುತ್ತಿದೆ.

ನೆರೆಯ ಮಹಾರಾಷ್ಟçದಲ್ಲಿ ಭಾರಿ ಮಳೆ ಹಿನ್ನೆಲೆಉಜನಿ, ವೀರಾಜಲಾಶಯದಿಂದ ೨.೯೦ ಲಕ್ಷಕ್ಯೂಸೆಕ್ ನೀರನ್ನು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ. ಇದರಿಂದ ವಿಜಯಪುರದ ಭೀಮಾ ನದಿ ಪಾತ್ರದಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ಆಲಮೇಲ ತಾಲೂಕಿನತಾವರಖೇಡಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿದ್ದ ೮ ಮಂದಿಯನ್ನು ಸಿಂದಗಿ ಅಗ್ನಿಶಾಮಕ ಸಿಬ್ಬಂದಿ ಬೋಟ್ ಮೂಲಕ ರಕ್ಷಣೆ ಮಾಡಿದ್ದಾರೆ.ಸದ್ಯತಾವರಖೇಡಗ್ರಾಮವನ್ನು ಭೀಮಾ ನದಿಯ ನೀರು ಸುತ್ತುವರೆದಿದ್ದು, ಜನಜೀವನಅಸ್ತವ್ಯಸ್ತವಾಗಿದೆ.

ಕಲಬುರಗಿಯಗಾಣಗಾಪೂರದ ಸಂಗಮ ಕ್ಷೇತ್ರಜಲಾವೃತಗೊಂಡಿದೆ.ಇತ್ತ ಮಹಾರಾಷ್ಟçದ ಜಲಾಶಯಗಳಿಂದ ನಿರಂತರವಾಗಿ ನೀರು ಬಿಡ್ತಿರೋ ಪರಿಣಾಮ ಭೀಮಾ ನದಿ ಅತ್ಯಂತಅಪಾಯದ ಮಟ್ಟ ಮೀರಿ ಹರಿಯುತ್ತಿದೆ.ರೈತರ ಜಮೀನುಗಳಿಗೆ ನೀರು ನುಗ್ಗಿದ್ದುರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಜಾನುವಾರುಗಳು ನೀರಿನಲ್ಲಿಕೊಚ್ಚಿಹೋಗಿವೆ.

ಜಿಲ್ಲೆಯಲ್ಲಿ ಭೀಮಾನದಿ ಉಕ್ಕಿ ಹರಿಯುತ್ತಿರುವಕಾರಣ, ಇಂಡಿಯ ಆಲಮೇಲ ತಾಲೂಕಿನಲ್ಲಿ ಪ್ರವಾಹಉಂಟಾಗಿದೆ.ಕುಮಸಗಿ ಗ್ರಾಮದ ೩೦ಕ್ಕೂ ಅಧಿಕ ಮನೆಗಳು ಸಂಪೂರ್ಣಜಲಾವೃತವಾಗಿದ್ದು, ಮನೆಗಳಲ್ಲಿದ್ದ ಬೆಲೆಬಾಳುವ ವಸ್ತುಗಳು ಪಡಿತರ ಸಾಮಗ್ರಿಗಳು ನೀರಲ್ಲಿಕೊಚ್ಚಿ ಹೋಗಿವೆ. ಜನ ಮನೆಗಳನ್ನ ಬಿಟ್ಟುಗಂಜಿ ಕೇಂದ್ರಗಳಿಗೆ ಶಿಫ್ಟ್ ಆಗಿದ್ದು, ಭೀಮಾತಟದ ನೂರಾರುಎಕರೆ ಪ್ರದೇಶದ ಬೆಳೆ ಪ್ರವಾಹಕ್ಕೆಆಹುತಿಯಾಗಿದೆ.ಪ್ರತಿಎಕರೆಗೆ ೨೫,೦೦೦ ರೂಪಾಯಿ ಪರಿಹಾರ ಶೀಘ್ರ ನೀಡುವಂತೆಗ್ರಾಮಸ್ಥರು ಒತ್ತಾಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು