LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಜೆಸಿಐ ಸಂಸ್ಥೆಯಿಂದ ಸಮಾಜಮುಖಿ ಕಾರ್ಯಕ್ರಮ: ರಮೇಶ್ ದಡಗಲ್

ದೇವನಹಳ್ಳಿ: ಜೆಸಿಐ ಸಂಸ್ಥೆಯು ಇಂದಿನ ಸಮಾಜದಲ್ಲಿ ಯುವಕರನ್ನು ಕ್ರೀಯಾಶೀಲ ನಾಗರಿಕರನ್ನಾಗಿ ರೂಪಿಸುವುದೇ ಈ ಸಂಸ್ಥೆಯ ಮುಖ್ಯ ಉದ್ದೇಶ ಸಮಾಜದ ಸೇವಾ ಕಾರ್ಯಕ್ರಮಗಳು ಹಲವಾರು ಸಮಾಜಮುಖಿ ಕಾರ್ಯಕ್ರಮಗಳು ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ರಾಷ್ಟ್ರೀಯ ಉಪಾಧ್ಯಕ್ಷ ಜೆ.ಎಫ್.ಎಸ್ ರಮೇಶ್ ದಡಗಲ್ ತಿಳಿಸಿದರು.

ಪಟ್ಟಣದ ಬಿ.ಬಿ ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಆವರಣದಲ್ಲಿ ಜೆಸಿಐ ದೇವನಹಳ್ಳಿ ಡೈಮಂಡ್ ಘಟಕ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ ಮಲ್ಟಿ ಲೋಕಲ್ ಆರ್ಗನೈಸೇಶನ್ ಮಿಟ್ ಕಾರ್ಯಮದಲ್ಲಿ ಮಾತನಾಡಿದರು ಅಂತರ ರಾಷ್ಟ್ರೀಯ ವಿಶ್ವದ ಅತೀ ದೊಡ್ಡ 2ನೇ ಸ್ಥಾನದ ಕ್ರೀಯಾಶೀಲ ಸಂಸ್ಥೆಯಾಗಿದೆ ಯುವ ಜನತೆಯಲ್ಲಿ ಗುಣಾತ್ಮಕ ಬದಲಾವಣೆ ಮಾಡುವುದು ಮತ್ತು ಅಭಿವೃದ್ದಿಯ ಅವಕಾಶಗಳನ್ನು ಒದಗಿಸುವುದು ಈ ಸಂಸ್ಥೆಯ ಉದ್ದೇಶ ಎಂದು ಹೇಳಿದರು.

ಜೆಸಿಐ ದೇವನಹಳ್ಳಿ,ಜೇಸಿಐ ಚಪ್ಪರಕಲ್ಲುಚಂದನ, ಜೇಸಿಐ ವಿಜಯಪುರ, ಈ ಮೂರು ಘಟಕಗಳು ಭಾಗವಹಿಸಿದ್ದವು ಈ ಎಲ್ಲಾ ಘಟಕಗಳು ಮೂರು ತಿಂಗಳ ಕಾರ್ಯಕ್ರಮಗಳ ವರದಿಯನ್ನು ರಾಷ್ರೀಯ ಉಪಾಧ್ಯಕ್ಷರ ಅಧಿಕೃತ ಬೇಟಿ ಸಂದರ್ಬದಲ್ಲಿ ಕಾರ್ಯಕ್ರಮಗಳ ವಿವರಣೆ ಕೊಟ್ಟು ರಿಪೋರ್ಟ ಸಬ್ಮಿಟ್ ಮಾಡಿದರು.

ಇದೇ ಸಮಯದಲ್ಲಿ ವಲಯ ಅಧ್ಯಕ್ಷೆ ಜೆ.ಎಫ್.ಎಸ್ ಆಶಾ ಜೈನ್, ಜೇಸಿ ದೇವನಹಳ್ಳಿ ಡೈಮಂಡ್ ಅಧ್ಯಕ್ಷ ಜೆಸಿ ಸುಂದ್ರೇಶ್, ಮೂರು ಘಟಕಗಳ ಅಧ್ಯಕ್ಷರುಗಳು ಮತ್ತು ಎಲ್ಲಾ ಪುರ್ವಾಧ್ಯಕ್ಷರುಗಳು ಹಾಗೂ ಸದಸ್ಯರುಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು