ಬೆಂಗಳೂರು: ಬೆಂಗಳೂರು ರಸ್ತೆಗಳು ಇನ್ನಾದರೂ ಗುಣಮಟ್ಟದಿಂದ ಕೂಡಿರಬೇಕು. ರಸ್ತೆಗಳು ಕನಿಷ್ಠ 20-30 ವರ್ಷ ಬಾಳಿಕೆ ಬರಬೇಕು. ರಸ್ತೆಗುಂಡಿಗಳನ್ನು ಶೀಘ್ರ ಮುಚ್ಚಿ ಆಸ್ಪಾಟ್ ಮಾಡಬೇಕು ಎಂದು ಬೆಂಗಳೂರ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ-ಇಂಜಿನಿಯರ್ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಬೆಂಗಳೂರು ರಸ್ತೆಗಳು ಇನ್ನಾದರೂ ಗುಣಮಟ್ಟದಿಂದ ಕೂಡಿರಬೇಕು. ರಸ್ತೆಗಳು ಕನಿಷ್ಠ 20-30 ವರ್ಷ ಬಾಳಿಕೆ ಬರಬೇಕು. ರಸ್ತೆಗುಂಡಿಗಳನ್ನು ಶೀಘ್ರ ಮುಚ್ಚಿ ಆಸ್ಪಾಟ್ ಮಾಡಬೇಕು ಎಂದು ಬೆಂಗಳೂರ ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ-ಇಂಜಿನಿಯರ್ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
Get latest news updates delivered straight to your WhatsApp.