LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಚುನಾವಣೆ ಬಾಂಡ್ ಪ್ರಕರಣ, ನೈತಿಕ ಹೊಣೆಹೊತ್ತು ಮೋದಿ ರಾಜೀನಾಮೆಗೆ ಒತ್ತಾಯ: ಎಸ್.ಮನೋಹರ್

ಕಾಂಗ್ರೆಸ್ ಭವನ: ಎಸ್.ಬಿ.ಐ.ಬ್ಯಾಂಕ್ ಚುನಾವಣೆ ಬಾಂಡ್ ಹಗರಣ ವಿರುದ್ದ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನೆ.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ನಿಗಮದ ಅಧ್ಯಕ್ಷರಾದ ಎಸ್.ಮನೋಹರ್, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಜನಾರ್ಧನ್, ಜಯಸಿಂಹ, ಆನಂದ್ ಬಾಲಕೃಷ್ಣ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಎಸ್.ಮನೋಹರ್ ರವರು ಮಾತನಾಡಿ ದೇಶದ ರಾಜಕೀಯ ಇತಿಹಾಸದಲ್ಲಿ ಕರಾಳದಿನ ಇಂದು ಬಿಜೆಪಿ ಚುನಾವಣೆ ಬಾಂಡ್ ಮೂಲಕ 7000ಸಾವಿರ ಕೋಟಿಗಿಂತ ಹೆಚ್ಚು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ.ಸುಪ್ರಿಂಕೋರ್ಟ್ ಸಹ ಚುನಾವಣೆ ಬಾಂಡ್ ಸಂಪೂರ್ಣ ಮಾಹಿತಿಯನ್ನು ಚುನಾವಣೆ ಆಯೋಗಕ್ಕೆ ನೀಡಬೇಕು ಎಂದು ಆದೇಶ ಹೊರಡಿಸಿದ ನಂತರ ಎಸ್.ಬಿ.ಐ.ಬ್ಯಾಂಕ್ ಮಾಹಿತಿ ನೀಡಿದೆ.

ಜನರು ನೀಡಿರುವ ದೇಣಿಗೆ ಸಂಪೂರ್ಣ ಮಾಹಿತಿ ಸಾರ್ವಜನಿಕರಿಗೆ ಸಿಗಬೇಕು ಅದರೆ ಚುನಾವಣೆ ಬಾಂಡ್ ಹಣ ಯಾವ ಪಕ್ಷದವರಿಗೆ ನೀಡದರು ಮತ್ತು ಯಾರು ನೀಡಿದರು ಯಾವ ಮಾಹಿತಿ ಕೊಡುವುದಿಲ್ಲ ಇದರಿಂದ ಭಷ್ರಚಾರಕ್ಕೆ ರಹದಾರಿ ಸಿಕ್ಕಂತಾಗುತ್ತದೆ.
ಚುನಾವಣೆ ಬಾಂಡ್ ಹಗರಣದಲ್ಲಿ ವಿರೋಧಿ ದೇಶದಲ್ಲಿ ಸಂಸ್ಥೆ ಮತ್ತು ಇ.ಡಿ. ಮತ್ತು ಐ.ಟಿ ದಾಳಿಗೊಳಗಾದ ಕಂಪನಿ ಸಂಸ್ಥೆಗಳಿಂದ ದೇಣಿಗೆ ಸಂಗ್ರಹಿಸಲಾಗಿದೆ.

ಚುನಾವಣೆ ಬಾಂಡ್ ಹಗರಣದಲ್ಲಿ ಬಿಜೆಪಿ ಕೇಂದ್ರ ಸರ್ಕಾರ ವಿರ್ಸಜನೆ ಮಾಡಬೇಕು, ಪ್ರಧಾನಿ ನರೇಂದ್ರಮೋದಿ ನೈತಿಕ ಹೊಣೆಹೊತ್ತು ರಾಜಿನಾಮೆ ನೀಡಬೇಕು ಎಂದು ಒತ್ತಾಯ ಎಂದು ಹೇಳಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು