LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇನ್ನೊಂದು ಸಾರಿ ಹೀಗೆ ಮಾಡಿದ್ರೆ ಸಂಜು ಬ್ಯಾನ್..!

ಜೈಪುರ: ಐಪಿಎಲ್ 2024 ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಅದ್ಭುತವಾಗಿ ಮುನ್ನಡೆಸುತ್ತಿರುವ ಸಂಜು ಸ್ಯಾಮ್ಸನ್ ಇದೀಗ ನಿಷೇಧದ ಭೀತಿಯಲ್ಲಿದ್ದಾರೆ. ಅದಕ್ಕೆ ಕಾರಣವೇನು ಇಲ್ಲಿದೆ ಡೀಟೈಲ್ಸ್. ಒಟ್ಟು 9 ಪಂದ್ಯಗಳಲ್ಲಿ 8 ಪಂದ್ಯಗಳನ್ನು ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ಇದೀಗ ಪ್ಲೇ ಆಫ್ ಸನಿಹವಿದೆ.

ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ಸ್ವತಃ ನಾಯಕ ಸಂಜು ಸ್ಯಾಮ್ಸನ್ ಅದ್ಭುತ ಫಾರ್ಮ್ ನಲ್ಲಿದ್ದಾರೆ. ಇದರ ನಡುವೆಯೇ ಸಂಜು ಸ್ಯಾಮ್ಸನ್ ಗೆ ಒಂದು ಪಂದ್ಯದ ನಿಷೇಧದ ಭೀತಿ ಎದುರಾಗಿದೆ.ಐಪಿಎಲ್ ನಲ್ಲಿ ಒಂದು ತಂಡ ಒಂದು ಬಾರಿ ನಿಧಾನಗತಿಯ ಓವರ್ ಮಾಡಿದರೆ ನಾಯಕನಿಗೆ 12 ಲಕ್ಷ ರೂ., ಎರಡನೇ ಬಾರಿ ಅದೇ ತಪ್ಪು ಮಾಡಿದರೆ 24 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಸಂಜು ಸ್ಯಾಮ್ಸನ್ ಈಗಾಗಲೇ ಎರಡು ಬಾರಿ ನಿಧಾನಗತಿಯ ಓವರ್ ಮಾಡಿದ್ದಕ್ಕೆ 24 ಲಕ್ಷ ರೂ. ದಂಡ ತೆತ್ತಿದ್ದಾರೆ. ಇದೀಗ ಮೂರನೇ ಬಾರಿಗೆ ಸಂಜು ಸ್ಯಾಮ್ಸನ್ ಅದೇ ತಪ್ಪು ಮಾಡಿದರೆ ನಿಷೇಧಕ್ಕೊಳಗಾಗಬಹುದಾಗಿದೆ. ಐಪಿಎಲ್ ನಿಯಮದ ಪ್ರಕಾರ ಈಗ ಸಂಜು ಸ್ಯಾಮ್ಸನ್ ಕೂಡಾ ನಿಷೇಧದ ಭೀತಿಯಲ್ಲಿದ್ದಾರೆ. ಸದ್ಯಕ್ಕೆ ಸಂಜು ಸ್ಯಾಮ್ಸನ್ ಅದ್ಭುತ ಫಾರ್ಮ್ ನಲ್ಲಿದ್ದು, ತಂಡದ ಕೀ ಆಟಗಾರರಾಗಿದ್ದಾರೆ.ಈ ನಿರ್ಣಾಯಕ ಹಂತದಲ್ಲಿ ನಿಷೇಧಕ್ಕೊಳಗಾಗದರೆ ಅದು ತಂಡದ ಮೇಲೆ ಪರಿಣಾಮ ಬೀರಬಹುದಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು