LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಧಾರ್ಮಿಕ ನಂಬಿಕೆಯಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ ಎನ್.ಎಂ. ರವಿಕುಮಾರ್

ನೆಲಮಂಗಲ: ಸಮಾಜದ ಜನರಲ್ಲಿನ ಧಾರ್ಮಿಕ ನಂಬಿಕೆಗಳು ಸಂಕಷ್ಟದಿಂದ ಬದುಕುವ ಎಂದು ಸಮಾಜ ಸೇವಕ ಎನ್. ಎಂ ರವಿಕುಮಾರ್ ಅಭಿಪ್ರಾಯ ಪಟ್ಟರು.ನಗರಸಭೆ ವ್ಯಾಪ್ತಿಯ ರೋಹಿತ್ ನಗರದಲ್ಲಿ ಸಮಾಜ ಸೇವಕ ರವಿಕುಮಾರ್ ಸಹಕಾರದೊಂದಿಗೆ ಆಯೋಜಿಸಿದ್ದ ಓಂ ಶಕ್ತಿ ಅಮ್ಮನವರ ದರ್ಶನ ಯಾತ್ರೆ ಸುಮಾರು 300ಕ್ಕೂ ಹೆಚ್ಚು ನಿವಾಸಿಗಳು ಈ ಪ್ರವಾಸ ಕೈಗೊಂಡಿದ್ದು, ಅವರಿಗೆ ಮೂರು ಖಾಸಗಿ ಬಸ್ನ ವ್ಯವಸ್ಥೆ ಮಾಡಲಾಗಿದೆ.

ಸಮಾನತೆಯನ್ನು ಸಾರುವ ರಕ್ತದ ಬಣ್ಣವಾದ ಕೆಂಪು ವರ್ಣದ ವಸ್ತ್ರ ಧರಿಸಿದ ಭಕ್ತರು ಈ ಯಾತ್ರೆ ಕೈಗೊಂಡಿದ್ದಾರೆ.ಪ್ರತಿ ವರ್ಷ ಓಂ ಶಕ್ತಿ ತಾಯಿ ಸೇವೆ ಮಾಡುತ್ತಿದ್ದೇನೆ. 2019 ರಿಂದಲೂ ಹೀಗೆ ಉಚಿತವಾಗಿ ಪ್ರವಾಸವನ್ನು ಏರ್ಪಡಿಸುತ್ತಿದ್ದು, ಆ ತಾಯಿ ಬಳಿ ಹೋಗುವುದಕ್ಕೆ ಆರ್ಥಿಕವಾಗಿ ಹಣವಿಲ್ಲದವರನ್ನ ಬಸ್ ಮಾಡಿ ಕಳುಹಿಸಿ ಕೊಡುತ್ತಿದ್ದೇನೆ. ಪ್ರತೀ ವರ್ಷ 4 ಬಸ್ ವ್ಯವಸ್ಥೆ ಮಾಡುತ್ತಿದ್ದು, ಅದರಂತೆ ಈಗ 3 ಬಸ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಯಾರಾದರೂ ಓಂ ಶಕ್ತಿ ತಾಯಿ ದೇವಸ್ಥಾನಕ್ಕೆ ಹೋಗುವವರಿದ್ದರೆ ಉಳಿದ ಬಸ್ಗಳ ವ್ಯವಸ್ಥೆ ಮಾಡಲಾಗುತ್ತದೆ ಎಂದು ಸಮಾಜಸೇವಕ ಎಂಎಂ ರವಿಕುಮಾರ್ ತಿಳಿಸಿದರು.

ಓಂ ಶಕ್ತಿ ತಾಯಿ ನೆಲೆಸಿರುವ ಜಾಗದಲ್ಲಿ 21 ಪುರುಷ ಹಾಗೂ ಮಹಿಳಾ ಸಿದ್ಧರು ಜೀವಂತ ಸಮಾಧಿಯಾಗಿದ್ದಾರೆ ಎಂಬ ನಂಬಿಕೆ ಇದೆ. ಮಹಿಳಾ ಸಿದ್ಧೆಯೊಬ್ಬರು ಇಲ್ಲಿ ಶಾಶ್ವತವಾಗಿ ನೆಲೆಸಿಭಕ್ತರನ್ನು ಪೊರೆಯುತ್ತಿದ್ದಾಳೆ ಎಂದು ಹೇಳಲಾ ಗುತ್ತಿದ್ದು, ಕರ್ನಾಟಕದಿಂದ ಸಾವಿರಾರು ಭಕ್ತರು ಪ್ರತಿ ವರ್ಷ ಡಿಸೆಂಬರ್ನಿಂದ ಫೆಬ್ರವರಿವರೆಗಿನ ಅವಧಿಯಲ್ಲಿ ಇಲ್ಲಿಗೆ ಯಾತ್ರೆ ಕೈಗೊಳ್ಳುತ್ತಾರೆ.

ಇನ್ನು ಇದೇ ಸಂದರ್ಭದಲ್ಲಿ ನವೀನ್ ಕುಮಾರ್. ಹನುಮಂತರಾಜು. ಹರೀಶ್. ನರಸಿಂಹ ಮೂರ್ತಿ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯ ಗಂಗಾಧರ್ ದಣಿ. ಪೈಂಟ್ ಗಂಗಾಧರ್. ಯಾತ್ರಾ ವ್ಯವಸ್ಥಾಪಕಿ ತ್ರಿವೇಣಿ ರವಿಕುಮಾರ್ ಮೈತ್ರಿ ಗೌಡ, ಮಾಲತಿ. ಸ್ವಭಾಗ್ಯ ಹಾಗೂ ಮಾಲೆ ಧರಿಸಿದ ಮಹಿಳೆಯರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು