LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಪ್ರತ್ಯೇಕ ಕಳವು ಪ್ರಕರಣ: ಆರೋಪಿಗಳ ಬಂಧನ ಅಪರಾಧ ಮೊತ್ತದ ನಗದು, ಚಿನ್ನಾಭರಣ ವಶ

ಬೆಂಗಳೂರು: ಆರ್ ಟಿ ನಗರ ಮತ್ತು ಬಸವೇಶ್ವರನಗರ ಪೊಲೀಸರು ರಾತ್ರಿ ಮತ್ತು ಹಗಲು ಕನ್ನಗಳು ಮಾಡುತ್ತಿದ್ದ ಮಹಿಳೆ ಮತ್ತು ಸಂಘರ್ಷ ಕೊಳಗಾದ ಬಾಲಕ ಸೇರಿದಂತೆ ಏಳು ವ್ಯಕ್ತಿಗಳನ್ನು ಬಂಧಿಸಿ 28 ಲಕ್ಷ ರೂಪಾಯಿ ಬೆಲೆ ಬಾಳುವ ಚಿನ್ನಾಭರಣಗಳನ್ನು ಮತ್ತು ನಗದು ಹಾಗೂ ಆಟೋರಿಕ್ಷಾ ವಶಪಡಿಸಿಕೊಂಡಿರುತ್ತಾರೆ.
ಆರ್.ಟಿ ನಗರ ಪೊಲೀಸರು ತಬಸ್ಸುಮ್ 35 ಮತ್ತು ಮೊಹಮ್ಮದ್ ಮುದಾಸಿರ್ 19, ಸುಲ್ತಾನ್ ಪಾಳ್ಯದಲ್ಲಿ ಮಾರ್ಚ್ 29ರಂದು ಕಳವು ಮಾಡಿದ್ದರು. ಈ ಸಂಬAಧ ಆರೋಪಿಗಳನ್ನು ಬಂಧಿಸಿ 76 ಗ್ರಾಂ ತೂಕದ ಚಿನ್ನಾಭರಣ ವಶಪಡಿಸಿಕೊಂಡಿರುತ್ತಾರೆ.
ಮತ್ತೊAದು ಪ್ರಕರಣದಲ್ಲಿ ಬಸವೇಶ್ವರನಗರ ಪೊಲೀಸರು ನಂದೀಶ್ (26), ಸೋಮಶೇಖರ್(27), ಮಧು ಗೌಡ(24), ಭೀಮ(25) ಹಾಗೂ ಸಂಘರ್ಷಕೊಳಗಾದ ಬಾಲಕನನ್ನು ಸೇರಿದಂತೆ ಐದು ವ್ಯಕ್ತಿಗಳನ್ನು ಬಂಧಿಸಿ 18 ಲಕ್ಷ ರೂಪಾಯಿ ಬೆಲೆಬಾಳುವ 115 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿರುತ್ತಾರೆ.
ಬಸವೇಶ್ವರನಗರದ ಬಿಇಎಂಎಲ್ ಲೇಔಟ್‌ನಲ್ಲಿ ಮನೆ ಬೀಗ ಮುರಿದು ಕಳವು ಪ್ರಕರಣ ದಾಖಲಾಗಿತ್ತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು