LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bellary

ತಮ್ಮ ಮತ ಹಕ್ಕು ಚಲಾಯಿಸಿದ ತಹಸೀಲ್ದಾರ್ ಎಂ.ಮಮತಾ

ಬೇಲೂರು: ಲೋಕಸಭಾ ಚುನಾವಣೆ ಯಲ್ಲಿ ತನ್ನ ಮತ ಚಲಾಯಿಸುವ ಮೂಲಕ ತಹಸೀಲ್ದಾರ್ ಎಂ.ಮಮತಾ ತಮ್ಮ ಜವಬ್ದಾರಿ ನಿಭಾಯಿಸಿದರು.
ಬೇಲೂರು ವಿಧಾನಸಭಾ ಕ್ಷೇತ್ರದಲ್ಲಿ ಹೊರ ಜಿಲ್ಲೆಗಳಿಂದ ಬಂದು ಕರ್ತವ್ಯ ನಿರ್ವಯಿಸುತ್ತಿರುವ ಸರ್ಕಾರಿ ನೌಕರರಿಗೆ, ಪಟ್ಟಣದ ವೈ.ಡಿ.ಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಮಾಡುವ ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಲಾಗಿತ್ತು.

ಬೆಳಗ್ಗೆ 9 ಗಂಟೆಗ ಸಹಾಯಕ ಚುನಾವಣಾ ಅಧಿಕಾರಿಯಾದ ಎಂ.ಎನ್ ಮಂಜುನಾಥ್ ರವರೊಂದಿಗೆ ಆಗಮಿಸಿದ ತಹಸಿಲ್ದಾರ್ ಎಂ.ಮಮತ ಮತಗಟ್ಟೆ ಯ ರೂಪು ರೇಷೆಗಳನ್ನು ಪರಿಶೀಲಿಸಿದರು ನಂತರ 9.30ಕ್ಕೆ ತಾವೇ ಮೊದಲಿಗರಾಗಿ ಬಂದು ಬ್ಯಾಲೆಟ್ ಪೇಪರ್ ನಲ್ಲಿ ತನ್ನ ಹಕ್ಕು ಚಲಾಯಿಸಿ ಮತಪೆಟ್ಟಿಗೆಗೆ ಹಾಕುವ ಮೂಲಕ ಇತರರಿಗೆ ಮಾದರಿಯಾದರು.

ನಂತರ ಮತನಾಡಿದ ಅವರು ಮತದಾನ ಪ್ರತಿಯೋಬ್ಬ ಪ್ರಜೆಯ ಹಕ್ಕು ತಪ್ಪದೆ ಎಲ್ಲರು ತನ್ನ ಜವಬ್ದಾರಿ ಮರೆಯದೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು, ಸರ್ಕಾರ ಈಗಾಗಲೆ ಒಬ್ಬರೂ ಸಹ ಮತದಾನದಿಂದ ಹೊರಗುಳಿಯದಂತೆ ಹಲವಾರು ಕ್ರಮಗಳನ್ನು ಕೈಗೊಂಡಿದ್ದು ಮೊದಲನೆಯದಾಗಿ ಎಂಬತೈದು ವರ್ಷ ವಯಸ್ಸಾದ ವೃದ್ದರಿಗೆ ಹಾಗೂ ವಿಶೇಷ ಚೇತನರಿಗೆ ಅವರ ಗ್ರಾಮಗಳಿಗೆ ನಮ್ಮ ಟೀಂ ತೆರಳಿ ಮತದಾನಕ್ಕೆ ಅನುವು ಮಾಡಿಕೊಟ್ಟಿದ್ದು ಇಂದು ಸರ್ಕಾರಿ ನೌಕರರಿಗೆ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಅಂತೆಯೇ ಏಪ್ರೀಲ್ 26ರಂದು ನೆಡೆಯುವ ಚುನಾವಣೆಯಲ್ಲೂ ಸಹ ತಾಲ್ಲೂಕಿನ ಎಲ್ಲಾ ಮತದಾರರೂ ಸಹ ಯಾವುದೇ ಅಮಿಷಗಳಿಗೆ ಬಲಿಯಾಗದೆ ತಮ್ಮ ಹಕ್ಕು ಚಲಾಯಿಸುವಂತೆ ತಿಳಿಸಿದರು.ಮತಗಟ್ಟೆಯ ಮತದಾನ ಪ್ರಕ್ರಿಯೆಯಲ್ಲಿ ಪೊಸ್ಟಲ್ ಅಧಿಕಾರಿ ಎಸ್. ಗಣೇಶ್, ಪತ್ರಾಂಕಿತ ಅಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಕಾರ್ಯನಿರ್ವಯಿಸಿದರೆ ಎ.ಆರ್.ಓ, ಎ.ಪಿ.ಆರ್. ಓ ಗಳು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು