LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

"ಲಾಲ್‌ಬಾಗ್‌ನಲ್ಲಿ ಸುರಂಗ ಮಾರ್ಗ ನಿರ್ಮಾಣ ವಿಚಾರ ತೇಜಸ್ವಿ ಕಾಲಿ ಟ್ರಂಕ್"

ಬೆಂಗಳೂರು: ತೇಜಸ್ವಿ ಸೂರ್ಯ ಒಬ್ಬ ಕಾಲಿ ಟ್ರಂಕ್ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಲಾಲ್ ಬಾಗ್ ಗೆ ಸುರಂಗ ಮಾರ್ಗ ನಿರ್ಮಾಣ ಮಾಡುವುದರಿಂದ ಯಾವುದೇ ರೀತಿಯ ಸಮಸ್ಯೆ ಆಗಲ್ಲ. ತೇಜಸ್ವಿ ಸೂರ್ಯ ಯಾರು? ಎಂಪಿ ಆಗಿ ಪ್ರಧಾನಿ ಹತ್ರ ರೂ.೧ ಕೂಡ ಅನುದಾನ ತಂದಿಲ್ಲ. ಆತನೊಬ್ಬ ಖಾಲಿ ಟ್ರಂಕ್ ತೇಜಸ್ವಿ ಸೂರ್ಯ. ಟೀಕೆಗಳು ಸಾಯುತ್ತವೆ ಕೆಲಸಗಳು ಮಾತ್ರ ಉಳಿಯುತ್ತವೆ. ಬಿಜೆಪಿ ಅವಧಿಯಲ್ಲಿ ಯಾವುದೇ ಕೆಲಸ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಸುರಂಗ ಮಾರ್ಗ ಯೋಜನೆಯಿಂದ ಲಾಲ್‌ಬಾಗ್‌ಗೆ ಯಾವುದೇ ತೊಂದರೆಯಾಗುವುದಿಲ್ಲ. ಸುರಂಗ ಮಾರ್ಗ ನಿರ್ಮಿಸುವುದು ಅನಿವಾರ್ಯ ಎಂದಿದ್ದಾರೆ.
ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ನಂತರ ಮಾತನಾಡಿದ ಅವರು, ಕೆಲಸದ ಅವಧಿಯಲ್ಲಿ ತಾತ್ಕಾಲಿಕವಾಗಿ ಒಂದು ಎಕರೆ ಪ್ರದೇಶವನ್ನು ಬಳಸಿಕೊಂಡು ನಂತರ ಪಾರ್ಕ್ ಆಗಿ ಮರುಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಸಂಸದ ತೇಜಸ್ವಿ ಸೂರ್ಯ ಅವರ ವಿರೋಧಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಬೆಂಗಳೂರು ನಗರದ ಒಳಗಡೆ ಸುರಂಗ ಮಾರ್ಗ ನಿರ್ಮಿಸುವುದು ಅನಿವಾರ್ಯ. ಮುಂಬೈ ಮತ್ತು ದೆಹಲಿಯಂತಹ ನಗರಗಳಲ್ಲಿಯೂ ಇಂತಹ ಯೋಜನೆಗಳನ್ನು ಹಮ್ಮಿಕೊಂಡಿದ್ದಾರೆ. ವಿರೋಧಿಗಳ ಮಾತು ಕೇಳಿ ಯೋಜನೆಯನ್ನು ನಿಲ್ಲಿಸುವುದಿಲ್ಲ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ಜನರಿಗೋಸ್ಕರ ಕೆಲಸ ಮಾಡುತ್ತಿದ್ದೇವೆ ಎಂದರು. ತೇಜಸ್ವಿ ಸೂರ್ಯ ಅವರದ್ದು ಖಾಲಿ ಟ್ರಂಕ್ ಎಂದು ಕಿಡಿಕಾರಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು