LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ಹಿಜಾಬ್ ಜಾರಿಗೆ ಬಿಜೆಪಿ ನಾಯಕರ ಕಿಡಿ

ಬೆಂಗಳೂರು: 2022 ರಲ್ಲಿ ಬಿಜೆಪಿ ಸರ್ಕಾರ ಇದ್ದಾಗ ವಸ್ತ್ರ ಸಂಹಿತೆ ವಿಚಾರವನ್ನು ಕೋರ್ಟ್ ಎತ್ತಿ ಹಿಡಿದಿತ್ತು. ನನಗೆ ಅನಿಸುತ್ತೆ, ದಾವಣಗೆರೆ ದಕ್ಷಿಣ ಫಲಿತಾಂಶ ಬಂದ ಬಳಿಕ ತುಷ್ಟೀಕರಣ ನೀತಿ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿ ಧಾರವಾಡ ಕೇಂದ್ರ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ವಾಗ್ದಾಳಿ ನಡೆಸಿದ್ದಾರೆ.
ಬಿಜೆಪಿಯ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತಿ, ಮತ, ಧರ್ಮ ಬಿಟ್ಟು ಮಕ್ಕಳು ಶಾಲೆಗೆ ಬರಬೇಕಿತ್ತು. ಆದರೆ ರಾಜಕೀಯಕ್ಕಾಗಿ ಈಗ ಹಿಜಾಬ್ ಮುನ್ನೆಲೆಗೆ ತಂದಿದ್ದಾರೆ. ಯಾರೂ ಕೇಳಿರಲಿಲ್ಲ ಹಿಜಾಬ್‌ನ. ಶಿಕ್ಷಣ ಸಚಿವರೇ ಗೊಂದಲ ಸೃಷ್ಟಿಸಿದ್ದಾರೆ. ಇದಕ್ಕೆಲ್ಲಾ ಅವರೇ ಕಾರಣ ಎಂದು ಆರೋಪಿಸಿದ್ದಾರೆ.
ಕೋರ್ಟ್ ಒಮ್ಮೆ ನಿಲುವು ಕೊಟ್ರೆ ಅದನ್ನು ಪಾಲನೆ ಮಾಡಬೇಕು. ಇಲ್ಲಿ ಒಡೆದು ಆಳುವ ನೀತಿಯನ್ನು ಮಾಡಲು ಹೊರಟಿದ್ದಾರೆ. 2022 ರಲ್ಲಿ ನಾವು ತಂದ ಆದೇಶದಲ್ಲಿ ಹಿಜಾಬ್ ಇರಲಿಲ್ಲ, ಕೇಸರಿ ಶಾಲು ಎರಡು ಇರಲಿಲ್ಲ. ವಸ್ತç ಸಂಹಿತೆ ಈಗಲೂ ಜಾರಿ ಮಾಡಬೇಕು. ಮಾಡದೇ ಹೋದ್ರೆ ಹೋರಾಟ ಮಾಡಲಾಗುತ್ತದೆ ಎಂದು ಮಹೇಶ್ ಟೆಂಗಿನಕಾಯಿ ಹೇಳಿದ್ದಾರೆ.
ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿ...,

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು