LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

`ಕನ್ನಡಿಗರಿಗೇ ಕನ್ನಡ ಕಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ’

ಪೀಣ್ಯ ದಾಸರಹಳ್ಳಿ: ಕನ್ನಡದ ಮೇಲೆ ಆಂಗ್ಲ ಭಾಷೆ ಸವಾರಿ ಮಾಡುತ್ತಿರುವುದು ಹೊರಜಿಲ್ಲೆಗಿಂತ ರಾಜಧಾನಿ ಬೆಂಗಳೂರಿನಲ್ಲಿ ಹೆಚ್ಚು , ಕನ್ನಡಿಗರಿಗೆ ಪರಭಾಷೆಯ ವ್ಯಾಮೋಹ ಹೆಚ್ಚುತ್ತಿದ್ದು ಕನ್ನಡಿಗರಿಗೇ ಕನ್ನಡ ಕಲಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರೇಮಕವಿ ಕವಿ ಬಿ.ಆರ್. ಲಕ್ಷ್ಮಣರಾವ್ ವಿಷಾದಿಸಿದರು.

ಪೀಣ್ಯ ಕೈಗಾರಿಕಾ ಸಂಘದಿಂದ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಸಾವಿಲ್ಲ. ಉದ್ಯೋಗಕ್ಕೆ ಆಂಗ್ಲ ಭಾಷೆ ಬೇಕು, ಹಾಗಂತ ಕನ್ನಡವನ್ನು ಮರೆಯಬಾರದು. ಮುಂದಿನ ಪೀಳಿಗೆಗೆ ಕನ್ನಡವನ್ನು ತಲುಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಸಂಘದ ಅಧ್ಯಕ್ಷ ಹೆಚ್ ಎಂ ಆರೀಪ್ ಮಾತಾನಡಿ ಕನ್ನಡ ರಾಜ್ಯೋತ್ಸವ ಬರೀ ಕನ್ನಡಿಗರಿಗೆ ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ವಾಸಿಸುತ್ತಿರುವರೆಲ್ಲರ ರಾಜ್ಯೋತ್ಸವ ಆಗಬೇಕು ಎಂದರು.ಕಾರ್ಯಕ್ರಮದಲ್ಲಿ ಕರೋಕೆ ಗಾಯನ ಹಾಗು ಯಕ್ಷಗಾನ, ಕ್ರೀಡಾ ವಿಜೇತರಿಗೆ ಬಹುಮಾನ ವಿತರಣೆ ಹಾಗು ಊಟದ ವ್ಯವಸ್ಥೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷರಾದ ಆರೀಪ್ ಹೆಚ್ ಎಂ, ನಿಕಟಪೂರ್ವ ಅಧ್ಯಕ್ಷ ಮಂಜುನಾಥ್ ಹೆಚ್, ಹಿರಿಯ ಉಪಾಧ್ಯಕ್ಷ ಶಿವಕುಮಾರ್, ಉಪಾಧ್ಯಕ್ಷ ದಾನಪ್ಪ ಡಿಸಿ, ಗೌರವ ಕಾರ್ಯದರ್ಶಿ ಸತ್ಯನಾರಾಯಣ, ರವಿಕುಮಾರ್ ಜಂಟಿ ಕಾರ್ಯದರ್ಶಿ, ಖಜಾಂಚಿ ಚನ್ನ ಕೇಶವ, ಜಂಟಿ ಖಜಾಂಚಿ ಸೆಲ್ವಕುಮಾರ್, ಸಾಂಸ್ಕೃತಿಕ ಕಾರ್ಯಕ್ರಮಗಳ ಉಪ ಸಮಿತಿ ಛೇರ್ಮನ್ ಅಶೋಕ್ ಕೆಹೆಚ್ ಮತ್ತಿತರರು ಸಂಘದ ಸದಸ್ಯರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು