LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಟಿವಿಕೆ ಪಕ್ಷಕ್ಕೆ ಸಿಪಿಐಎಂನಿಂದ ಬೆಂಬಲ ವಾಪಸ್ ಬೆದರಿಕೆ

ಚೆನ್ನೈ: ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ `ತಮಿಳಗ ವೆಟ್ರಿ ಕಳಗಂ' ಸರ್ಕಾರಕ್ಕೆ ಆರಂಭದಲ್ಲೇ ಭಾರಿ ವಿಘ್ನ ಎದುರಾಗಿದೆ. ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಬಹುಮತದ ಕೊರತೆಯಿಂದಾಗಿ ಮಿತ್ರಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದ ವಿಜಯ್ ಅವರಿಗೆ, ಈಗ ಎಡಪಕ್ಷಗಳು ಬೆಂಬಲ ಹಿಂತೆಗೆದುಕೊಳ್ಳುವ ನೇರ ಎಚ್ಚರಿಕೆ ನೀಡಿವೆ.
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ವಿಜಯ್ ಅವರ ಟಿವಿಕೆ ಪಕ್ಷವು 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಬಹುಮತಕ್ಕೆ ಸ್ಥಾನಗಳು ಕಡಿಮೆಯಿದ್ದ ಕಾರಣ ಕಾಂಗ್ರೆಸ್, ಎಡಪಕ್ಷಗಳು, ವಿಸಿಕೆ ಮತ್ತು ಐಯುಎಂಎಲ್ ಪಕ್ಷಗಳು ವಿಜಯ್ ಅವರಿಗೆ ಹೊರಗಿನಿಂದ ಬೆಂಬಲ ನೀಡಿದ್ದವು.
ಆದರೆ, ತಮ್ಮ ಸರ್ಕಾರವನ್ನು ಮತ್ತಷ್ಟು ಸ್ಥಿರಗೊಳಿಸುವ ಮತ್ತು ಬಲಪಡಿಸುವ ಉದ್ದೇಶದಿಂದ ಸಿಎಂ ವಿಜಯ್ ಅವರು, ಪ್ರಮುಖ ಪ್ರತಿಪಕ್ಷವಾದ ಎಐಎಡಿಎಂಕೆ ಪಕ್ಷದಿಂದ ಬಂಡಾಯವೆದ್ದು ವಿಶ್ವಾಸಮತದ ವೇಳೆ ತಮಗೆ ಅಡ್ಡ ಮತ ಚಲಾಯಿಸಿದ್ದ 25 ಶಾಸಕರನ್ನು ತಮ್ಮ ಸಂಪುಟಕ್ಕೆ

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು