LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಇಸ್ರೇಲ್, ಲೆಬನಾನ್ ನಡುವೆ ಅಮೆರಿಕ ಮಧ್ಯಸ್ಥಿಕೆ 10 ದಿನಗಳ ಕದನ ವಿರಾಮ ಘೋಷಣೆ

ಬೈರುತ್: ಇರಾನ್ ಮತ್ತು ಅಮೆರಿಕದ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಇಸ್ರೇಲ್ ಮತ್ತು ಲೆಬನಾನ್ ಯುದ್ಧವನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ನಡೆದ ಮಾತುಕತೆಯಲ್ಲಿ 10 ದಿನಗಳ ಕದನ ವಿರಾಮಕ್ಕೆ ಸಹಮತ ವ್ಯಕ್ತವಾಗಿದೆ. ಈ ನಡುವೆ ವಿಚಾರದಲ್ಲಿ ಟ್ರಂಪ್ ಮತ್ತೆ ಬಡಾಯಿ ಕೊಚ್ಚಿಕೊಂಡರೆ ಮತ್ತೊಂದು ಕಡೆ ಇರಾನ್ ಮೇಲೆ ಮಿಲಿಟರಿ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಲೆಬನಾನ್ ಮತ್ತು ಇಸ್ರೇಲ್ ನಡುವಿನ ತೀವ್ರ ಸಂಘರ್ಷಕ್ಕೆ ಬ್ರೇಕ್ ಬಿದ್ದಿದೆ. ಅಮೆರಿಕದ ಸಮ್ಮುಖದಲ್ಲಿ ನಡೆದ ಮಾತುಕತೆಯಲ್ಲಿ ಎರಡು ದೇಶಗಳು ಹತ್ತು ದಿನಗಳ ಕದನ ವಿರಾಮಕ್ಕೆ ಸಮ್ಮತಿ ಸೂಚಿಸಿವೆ. ಈ ಮಾಹಿತಿಯನ್ನು ಖಚಿತಪಡಿಸಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಉದ್ವಿಗ್ನತೆಗೆ ತಾತ್ಕಾಲಿಕ ಶಮನವಾಗಿ 10 ದಿನಗಳ ಕದನ ವಿರಾಮ ಜಾರಿಗೆ ಬರಲಿದೆ ಎಂದು ಘೋಷಿಸಿದ್ದಾರೆ.
ಟ್ರೂತ್ ಸೋಷಿಯಲ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಟ್ರಂಪ್, ಲೆಬನಾನ್ ಅಧ್ಯಕ್ಷ ಜೋಸೆಫ್ ಔನ್ ಹಾಗೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ನಡೆದ ಮಾತುಕತೆ ಫಲಪ್ರದವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು