LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ವಾಸವಿ ಜಯಂತಿ ವಿಜೃಂಭಣೆಯ ಆಚರಣೆ

ಹೊಸಕೋಟೆ: ನಗರದ ಶ್ರೀಕಂಠೇಶ್ವರ ಕಲ್ಯಾಣಮಂಟಪದಲ್ಲಿ ಆರ್ಯ ವೈಶ್ಯ ಸಂಘದ ವತಿಯಿಂದ ವಾಸವಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಡಾ: ನರಸಿಂಹ ಪ್ರಸಾದ್ ಜನಾಂಗವು ಸಂಘಟಿತಗೊಂಡು ಇಂತಹ ಕಾರ್ಯ ಕ್ರಮಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕು. ಪ್ರಥಮ ಬಾರಿಗೆ ನಗರದ ಕೆಇಬಿ ವೃತ್ತದಲ್ಲಿ ಸಾರ್ವಜನಿಕರಿಗೆ ಅನ್ನದಾಸೋಹ ಮಾಡುತ್ತಿರುವುದು ಅಭಿನಂದನಾರ್ಹ ಎಂದರು.

ಸಂಘದ ಅಧ್ಯಕ್ಷ ಮುರಳಿಕೃಷ್ಣ ಮಾತನಾಡಿ ಪರಸ್ಪರ ಪರಿಚಯ ಮಾಡಿಕೊಳ್ಳುವುದರೊಂದಿಗೆ ವಿಶ್ವಾಸ ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮ ಗಳು ಸಹಕಾರಿಯಾಗಿವೆ. ತಾಲೂಕಿನಲ್ಲಿರುವ ಜನಾಂಗದ ಪ್ರತಿಯೊಬ್ಬರೂ ಸಹ ಸಂಘದ ಸದಸ್ಯರಾಗಿ ನೋಂದಾಯಿಸಿಕೊಂಡು ಬಲಿಷ್ಠ ಗೊಳಿಸಬೇಕು. ಇದರಿಂದ ಮಾತ್ರ ಸರಕಾರದ ಸವಲತ್ತುಗಳನ್ನು ಸಮರ್ಪಕವಾಗಿ ಪಡೆದುಕೊಳ್ಳಲು ಸಾಧ್ಯವಾಗಲಿದೆ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಸತೀಶ್, ಕಾರ್ಯದರ್ಶಿ ನಾಗೇಂದ್ರ ಸಾಯಿ, ಜಂಟಿ ಕಾರ್ಯದರ್ಶಿ ಬೆಸ್ಕಾಂನ ಎಇಇ ಅನಿಲ್ ಕುಮಾರ್, ನಿದೇರ್ಶಕ ಧರ್ಮೇಂದ್ರ, ಆಡಳಿತ ಮಂಡಳಿ ಸದಸ್ಯರುಗಳು ಭಾಗವಹಿಸಿದ್ದರು.ಕಾರ್ಯಕ್ರಮದ ಅಂಗವಾಗಿ ಕನ್ನಿಕಾಪರಮೇಶ್ವರಿಗೆ ವಿಶೇಷ ಪೂಜೆ, ಹೋಮ ನೆರವೇರಿಸಲಾಯಿತು.ಸಾಂಸ್ಕøತಿಕ ಕಾರ್ಯಕ್ರಮ, ವಿವಿಧ ಸ್ಪರ್ಧೆಗಳನ್ನು ಸಹ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ರಥಮ ಬಾರಿಗೆ ನಗರದ ಕೆಇಬಿ ವೃತ್ತದಲ್ಲಿ ಮಧ್ಯಾಹ್ನ ಸಾರ್ವಜನಿಕರಿಗೆ ಅನ್ನದಾಸೋಹ ವ್ಯವಸ್ಥೆ ಮಾಡಿದ್ದು ಸುಮಾರು 400 ಜನರಿಗೆ ವಿತರಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು