LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಹಿರಿಯ ಪತ್ರಕರ್ತ ವೆಂಕಟಸುಬ್ಬು ಇನ್ನಿಲ್ಲ

ಬೆಂಗಳೂರು: ಹಿರಿಯ ಪತ್ರಕರ್ತ ವೆಂಕಟಸುಬ್ಬು ಮೋಕ್ಷಗುಂಡಂ ಅವರು ಚಳ್ಳಕೆರೆಯ ನಿವಾಸದಲ್ಲಿ ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.

ಸಂಯುಕ್ತ ಕರ್ನಾಟಕದಲ್ಲಿ ಸುಧಿರ್ಘಕಾಲ ಸೇವೆ ಸಲ್ಲಿಸಿದ್ದ ಅವರು ಇಳಿವಯಸ್ಸಿನಲ್ಲಿಯೂ ಕ್ರಿಯಾಶೀಲವಾಗಿದ್ದ ಸ್ನೇಹಜೀವಿ.
ಕೆಯುಡಬ್ಲ್ಯೂಜೆ ಸಂತಾಪ: ಹಿರಿಯ ಪತ್ರಕರ್ತ ವೆಂಕಟಸುಬ್ಬು ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಬೆಂಗಳೂರು ಬಂದಾಗಲೆಲ್ಲ ಕೆಯುಡಬ್ಲ್ಯೂಜೆ ಕಚೇರಿಗೆ ಭೇಟಿ ನೀಡುವ ಸೌಜನ್ಯ ಇಟ್ಟುಕೊಂಡಿದ್ದ ವೆಂಕಟಸುಬ್ಬು ಅವರು ಕಿರಿಯ ಪತ್ರಕರ್ತರ ಜೊತೆಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದರು. ಸದಾ ಹಸನ್ಮುಖಿಯಾದ ವೆಂಕಟಸುಬ್ಬು ಅವರ ನಿಧನದಿಂದ ಸುದ್ದಿಮನೆಯ ಹಿರಿಯ ಕೊಂಡಿ ಕಳಚಿದಂತಾಗಿದೆ ಎಂದು ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಶೋಕಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು