LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

"ಬಿಹಾರದಲ್ಲಿಯೂ ವೋಟ್ ಚೋರಿ ಆಗಿದೆ""ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕು : ಸಿಎಂ"

ಬೆಂಗಳೂರು: ಬಿಹಾರದಲ್ಲಿಯೂ ವೋಟ್ ಚೋರಿ ಆಗಿದೆ. ಆದರೆ ಜನರ ತೀರ್ಪನ್ನು ನಾವು ಒಪ್ಪಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಬಿಹಾರ ಚುನಾವಣೆ ಫಲಿತಾಂಶಕ್ಕೆ ಪ್ರತಿಕ್ರಿಯಿಸಿದ ಅವರು, ಯಾಕೆ ಹಿನ್ನಡೆ ಆಗಿದೆ ಗೊತ್ತಿಲ್ಲ, ನಾನು ಇನ್ನೂ ನೋಡಿಲ್ಲ, ಸರಿಯಾಗಿ ಮಾಹಿತಿ ಪಡೆದು ಮತ್ತೆ ಮಾತಾಡ್ತೀನಿ. ಯಾಕೆ ಜನ ವೋಟ್ ಹಾಕಿಲ್ಲ, ಓಆಂ ಯಾಕೆ ಇಷ್ಟು ದೊಡ್ಡ ಬಹುಮತದಲ್ಲಿದೆ ಎನ್ನೋದು ಗೊತ್ತಿಲ್ಲ. ಇಲ್ಲೂ ವೋಟ್ ಚೋರಿ ಆಗಿದೆ. ಆದರೆ ನಾವು ಜನರ ತೀರ್ಪು ಒಪ್ಪಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಜೆಂಡಾ ಓಬಿಸಿ ಅವರೇ ಬಿಹಾರದಲ್ಲಿ ಕೈ ಹಿಡಿದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಿತೀಶ್ ಕುಮಾರ್ ಯಾರು? ಅವರು ಓಬಿಸಿ ಅಲ್ಲವಾ? ಸಿಡಿಮಿಡಿಗೊಂಡಿದ್ದಾರೆ.
ಇದೇ ವೇಳೆ ಮುಧೋಳದಲ್ಲಿ ಕಬ್ಬು ಗಲಾಟೆ ವಿಚಾರವಾಗಿ ಮಾತನಾಡಿ, ಬೇರೆ ಎಲ್ಲಾ ರೈತರು ೩,೩೦೦ ರೂ. ಕಬ್ಬು ರೇಟ್ ಪಡೆಯೋಕೆ ಒಪ್ಪಿಕೊಂಡಿದ್ದಾರೆ. ಆದರೆ ಮುಧೋಳ ರೈತರು ಮಾತ್ರ ಒಪ್ಪಿಕೊಂಡಿಲ್ಲ. ಅವರ ಜೊತೆಗೂ ಮಾತುಕತೆ ನಡೆಯುತ್ತಿದೆ. ಯಾರು ಕಬ್ಬು,ಟ್ರ್ಯಾ ಕ್ಟರ್, ಟ್ರಾಲಿಗಳನ್ನ ಸುಟ್ಟಿ ಹಾಕಿದ್ದಾರೆ ಅಂತ ವಿಚಾರಣೆ ಮಾಡಿಸೋಣ. ರೈತರು ನಾವು ಸುಟ್ಟಿಲ್ಲ ಅಂತ ಹೇಳ್ತಿದ್ದಾರೆ. ಅದಕ್ಕಾಗಿಯೇ ವಿಚಾರಣೆ ಮಾಡಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ತೀವಿ ಎಂದು ಹೇಳಿದ್ದಾರೆ.ರೈತರ ಹೋರಾಟದ ಹಿಂದೆ ರಾಜಕೀಯ ಪ್ರಚೋದನೆ ಇದ್ದೇ ಇರುತ್ತದೆ. ಬಿಜೆಪಿ ಅವರಿಗೆ ಬೇರೆ ಏನು ಕೆಲಸ ಇಲ್ಲ. ಹೀಗಾಗಿ ಎಲ್ಲದಕ್ಕೂ ಪ್ರಚೋದನೆ ಮಾಡಿಸುತ್ತಾರೆ ಎಂದು ಆರೋಪಿಸಿದ್ದಾರೆ

 

 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು