ಬೆಂಗಳೂರು :ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿಜೈಲಲ್ಲಿರುವ ನಟದರ್ಶನ್&ಗ್ಯಾಂಗ್ ಗೆ ಮತ್ತೊಂದು ಹೊಸ ಸಂಕಷ್ಟ ಶುರುವಾಗಿದೆ. ದರ್ಶನ ಮತ್ತುಗ್ಯಾಂಗ್ ವಿರುದ್ಧಇಂದುದೋಷರೋಪ ಸಲ್ಲಿಸಲಾಗುತ್ತಿದೆ. ಕೊಲೆ ಪ್ರಕರಣದಲ್ಲಿಕೋರ್ಟ್ದೋಷಾರೋಪ ಹೊರಿಸಲಿದೆ.
ದೋಷಾರೋಪದ ಬಳಿಕ ಸಾಕ್ಷಿ ವಿಚಾರಣೆಗೆಕೋರ್ಟ್ ದಿನಾಂಕ ನಿಗದಿ ಮಾಡಲಿದೆ. ಹಾಗಾಗಿ ದರ್ಶನ್ ಮತ್ತು ಆರೋಪಿಗಳು ಕೋರ್ಟಿಗೆ ಹಾಜರಾಗಬೇಕಿದ್ದು, ಬೆಂಗಳೂರಿನ ೫೭ನೇ ಸಿಸಿಎಚ್ ಕೋರ್ಟ್ಇಂದುದೋಷಾರೋಪ ಹೊರಸಲಿದೆ.
ಎಲ್ಲಾ ಆರೋಪಿಗಳ ಹಾಜರಾತಿ ಬಳಿಕ ಚಾರ್ಜಸ್ ಫ್ರೇಮ್ ಪ್ರಕ್ರಿಯೆ ಶುರುವಾಗಲಿದೆ. ಎ೧ ಆರೋಪಿ ಪವಿತ್ರಾಗೌಡಅಂತಾಕೂಗಿದಾಗಕಟಕಟೆಗೆ ಬರಬೇಕಿದೆ, ನಿಮ್ಮ ಮೇಲೆ ಐಪಿಸಿ ಸೆಕ್ಷನ್ ೩೦೨ ಕೊಲೆಯತ್ನ, ೩೬೪ ಕಿಡ್ನಾ÷್ಯಪ್, ೨೦೨ ಸಾಕ್ಷಿನಾಶಕೇಸ್ದಾಖಲಾಗಿದೆ. ಇದನ್ನ ನೀವು ಒಪ್ಕೊತೀರಾಅಥವಾ ಅಲ್ಲಗೆಳೆಯುತ್ತೀರಾ ಅಂತಾ ನ್ಯಾಯಾದೀಶರು ಕೇಳಲಿದ್ದಾರೆ.
ಇದೆಲ್ಲಾ ಸುಳ್ಳು ವಿಚಾರಣೆ ನಡೆಯಲಿ ಎಂದು ಆರೋಪಿಗಳು ಹೇಳಿಕೆ ನೀಡುವ ಸಾಧ್ಯತೆಇದೆ. ಇದೇರೀತಿಎಲ್ಲಾ ೧೭ ಆರೋಪಿಗಳನ್ನ ಕರೆದುಅವರ ಮೇಲೆ ದಾಖಲಾಗಿರೊ ಸೆಕ್ಷನ್ ಬಗ್ಗೆ ನ್ಯಾಯಾಧೀಶರು ವಿವರಣೆ ಕೇಳಲಿದ್ದಾರೆ. ಈ ಪ್ರಕ್ರಿಯೆ ಮುಗಿದ ಮೇಲೆ ದೊಷಾರೋಪ ನಿಗದಿ ಬಳಿಕ ಮುಂದೊAದು ದಿನ ಟ್ರಯಲ್ಗೆ ದಿನಾಂಕ ನ್ಯಾಯಾಧೀಶರು ನಿಗದಿಪಡಿಸಲಿದ್ದಾರೆ. ಇದೇ ವೇಳೆ ಹಾಸಿಗೆ ತಲೆದಿಂಬು ನೀಡುವ ವಿಚಾರಕೂಡಚರ್ಚೆಗೆ ಬರುವ ಸಾಧ್ಯತೆಇದೆ