Tag: ಪ್ರದಾನ

ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ರಾಯಲ್ ಡಾ. ಗುರುಮೂರ್ತಿ ರವರಿಗೆ ಸಾಮ್ರಾಟ್ ಸ್ಟಾರ್ ಅವಾರ್ಡ್ ಪ್ರಶಸ್ತಿ ಪ್ರದಾನ ಮೈಸೂರು: ಬೆಂಗಳೂರು ಜೆ.ಸಿ. ರಸ್ತೆ ರವೀಂದ್ರ ಕಲಾಕ್ಷೇತ್ರದಲ್ಲಿ, ಓಂ ಶ್ರೀ ಸಾಯಿರಾಂ ಸಾಂಸ್ಕöÈತಿಕ ಕಲಾ ವೇದಿಕೆಯ ವೇದಿಕೆಯ ಪ್ರಧಾನ ಕಾರ್ಯದರ್ಶಿ ಮೈಸೂರು ಮಂಜುಳ(ಜೂ. ಮಾಲಾಶ್ರೀ) ಹಮ್ಮಿಕೊಂಡ ಕಾರ್ಯಕ್ರಮದಲ್ಲಿ, ಬೆಂಗಳೂರು ಇಟ್ಟಮಡುನಲ್ಲಿರುವ ಎಸ್.ಆರ್.ಟಿ ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ರಾಯಲ್ ಡಾ.ಗುರುಮೂರ್ತಿ ರವರು, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳು ಅತಿ ಹೆಚ್ಚಿನ ಅಂಕಗಳನ್ನು ಪಡೆಯಲು ಉತ್ತಮ ಶಿಕ್ಷಣ ನೀಡುತ್ತಿರುವ ಹಾಗೂ ಸಾಮಾಜಿಕ ಸೇವೆಗಳನ್ನು ಮಾಡುತ್ತಿರುವ ಡಾ. ರಾಯಲ್ ಗುರುಮೂರ್ತಿ ರವರಿಗೆ ಸಾಮ್ರಾಟ್ ಸ್ಟಾರ್ ಅವಾರ್ಡ್ ಪ್ರಶಸ್ತಿಯನ್ನು, ಚಿತ್ರನಟ ಶಶಿಧರ್ ಕೋಟೆ ರವರು ನೀಡಿ ಗೌರವಿಸಿದರು, ಕಾರ್ಯಕ್ರಮದಲ್ಲಿ ಮೈಸೂರು ಲತಾ (ಜೂ. ರಕ್ಷಿತ) ಸೇರಿದಂತೆ ಅನೇಕ ಗಣ್ಯರಿದ್ದರು. ಚಿತ್ರ: ಜಿ.ಎಲ್.ಸಂಪAಗಿ ರಾಮುಲು

";